ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆ

ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆಯಾಗಿದ್ದಾರೆ. ವಿನಯ್ ಕುಮಾರ್ ಸೊರಕೆ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚರಣ್ ವಿಠ್ಠಲ್ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ , ಕಾಪು ಉತ್ತರ ವಲಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಕುಲಾಲ್ ಪಕ್ಕಾಲೂ , ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಪುತ್ರನ್ ಹಾಗೂ […]