ನಮ್ಮನ್ನು ನಾವು ಬಲ ಪಡಿಸುವ ಬದಲು ಇತರರನ್ನು ಬಲಪಡಿಸಬೇಕು: ವಿವೇಕಾನಂದ ಎಸ್.ಪಂಡಿತ್

ಉಡುಪಿ: ನಮ್ಮನ್ನು ನಾವು ಬಲ ಪಡಿಕೊಳ್ಳುವ ಬದಲು ಇತರರನ್ನು ಬಲಪಡಿಸಿ ಆ ಮೂಲಕ ನಾವು ಬಲ ಪಡೆಯಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವೇಕಾನಂದ ಎಸ್.ಪಂಡಿತ್ ಹೇಳಿದರು. ಅವರು ಬುದವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ (ರಿ), ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಮತ್ತು ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯ, ಕುಂಜಿಬೆಟ್ಟು […]