60 ವರ್ಷದ ವ್ಯಕ್ತಿಯನ್ನು ಮದುವೆಯಾಗಲು ಒಪ್ಪಿದ್ದ ಮಹಿಳೆ ಆಭರಣದೊಂದಿಗೆ ಪರಾರಿ.!

ಉಡುಪಿ ಎಕ್ಸ್ಪ್ರೆಸ್ ವರದಿ: ಅರವತ್ತು ವರ್ಷದ ವ್ಯಕ್ತಿಯೊಬ್ಬರು ತನ್ನನ್ನು ಮದುವೆಯಾಗಲು ಒಪ್ಪಿದ್ದ ಮಹಿಳೆಯಿಂದಲೇ ವಂಚನೆಗೆ ಒಳಗಾಗಿದ್ದಾರೆ. ಸಾಗರ ತಾಲೂಕಿನ ಹೊಳೆಹೊನ್ನೂರಿನ ನಂಜುಂಡಪ್ಪ (60) ಮೋಸ ಹೋದವರು. ಇವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದು, 7 ತಿಂಗಳ ಹಿಂದೆ ಪತ್ನಿ ಕಳೆದುಕೊಂಡಿದ್ದ ಹಿನ್ನೆಲೆಯಲ್ಲಿ ಒಂಟಿತನ ಕಾಡುತ್ತಿತ್ತು. ಹೀಗಾಗಿ ಮತ್ತೆ ಮದುವೆ ಮಾಡಿಕೊಳ್ಳಲು ಕನ್ನಡ ಮ್ಯಾಟ್ರಿಮೊನಿಯಲ್ಲಿ ಹೆಸರು ನೋಂದಾಯಿಸಿದ್ದರು. ಬೆಂಗಳೂರಿನ ಯಲಹಂಕದ ಚಂದ್ರಿಕಾ ಎನ್ನುವ ಮಹಿಳೆ ನಂಜುಂಡಪ್ಪ ಅವರನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದ್ದರು. ನ.15ರಂದು ಸಿಗಂದೂರು ದೇವಸ್ಥಾನದಲ್ಲಿ ಮದುವೆಗೆ ಸಿದ್ದತೆ […]