ವಿಶ್ವ ಬಂಟರ ಸಮ್ಮೇಳನದ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28 29ರಂದು ಜರಗುವ ವಿಶ್ವ ಬಂಟರ ಸಮ್ಮೇಳನ 2023ರ ಪೂರ್ವಭಾವಿಯಾಗಿ ಹಸುರು ಹೊರೆ ಕಾಣಿಕೆ ಸಮರ್ಪಣೆ, ಬುಧವಾರ ವಿಜೃಂಭಣೆಯಿಂದ ನಡೆಯಿತು. ಉಡುಪಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸುರು ಹೊರೆ ಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನಗರದ ಜೋಡುಕಟ್ಟೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ […]