ಮಂಗಳೂರು: ಕುಡ್ಲಗಿಪ್ ಕುಂದಾಪ್ರದರ್ ಬಳಗದಿಂದ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ

ಮಂಗಳೂರು: ದಿನಕ್ಕೆ ಕಡಿಮೆ ಎಂದರೂ ಹನ್ನೆರಡು ಗಂಟೆ ಕೆಲಸ ಮಾಡುವ ಶ್ರಮಜೀವಿಗಳೆಂದರೆ ಅದು ಕುಂದಾಪುರದವರು. ಪಂಚನದಿಗಳು ಹರಿಯುವ ನಾಡಾದ ಕುಂದಾಪುರದಿಂದ ಬಂದ ಜನರು ಕುಂದಾಪ್ರ ಹಬ್ಬವನ್ನು ಮಂಗಳೂರಿನಲ್ಲಿ ಆಚರಿಸುತ್ತಿದ್ದಾರೆ ಎಂದರೆ ಅದು ಕೇವಲ ಇಲ್ಲಿರುವ ಎಲ್ಲಾ ಕುಂದಾಪ್ರದವರನ್ನು ಒಟ್ಟುಗೂಡಿಸುವ ಉದ್ದೇಶವೇ ಹೊರತು ಇನ್ನಾವುದೇ ಸ್ವಾರ್ಥ ಅಲ್ಲ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಮೊಳಹಳ್ಳಿ ಡಾ. ಶಾಂತರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅರ್ಕುಳದ ಮನಸ್ವಿನಿ ಆಸ್ಪತ್ರೆಯಲ್ಲಿ ನಡೆದ ‘ಕುಡ್ಲಗಿಪ್ ಕುಂದಾಪ್ರದರ್’ ವಾಟ್ಸಾಪ್ ಬಳಗ ಆಯೋಜಿಸಿದ್ದ ವಿಶ್ವ ಕುಂದಾಪುರ ಕನ್ನಡ […]