ಕುಂದಾಪುರ: ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳು ಜಾಸ್ತಿಯಾಗುತ್ತಿದ್ದು, ಮನುಷ್ಯ ಮತ್ತು ಪ್ರಕೃತಿಯ ಒಡನಾಟದಲ್ಲಿ ಸಾಮರಸ್ಯ ತಪ್ಪಿರುವುದೇ ಇದಕ್ಕೆ ಕಾರಣ. ಅತಿವೃಷ್ಟಿ, ನೆರೆ ಹಾವಳಿ, ಭೂ ಕುಸಿತ, ಮೇಘ ಸ್ಪೋಟ ಇತ್ಯಾದಿಗಳು ಒಂದಿಲ್ಲೊಂಡೆದೆ ದಿನನಿತ್ಯ ಎಂಬಂತಾಗಿದೆ. ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಅಸಾಧ್ಯವಾದರೂ, ಅವುಗಳ ಬಗ್ಗೆ ಅರಿವು ಹೊಂದಿದ್ದರೆ, ಜೀವ ಮತ್ತು ಆಸ್ತಿ ಹಾನಿಯನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ವಿವಿಧ ಇಲಾಖೆಗಳಿದ್ದರೂ, ಸಾರ್ವಜನಿಕರು ಕೈ ಜೋಡಿಸದೆ ವಿಪತ್ತು ತಪ್ಪಿಸಲು ಅಸಾಧ್ಯ. ಆದರೆ, ಉಡುಪಿ ಜಿಲ್ಲೆಯಲ್ಲಿ ಇಂತಹ ಎಲ್ಲ ವಿಷಮ ಪರಿಸ್ಥಿತಿಗಳಲ್ಲೂ […]