ರೈಲ್ವೆ ಇಲಾಖೆಯ ತಮ್ಮ ಕೆಲಸಗಳಿಗೆ ಮರಳಿದ ಕುಸ್ತಿ ಪಟುಗಳು: ನ್ಯಾಯಕ್ಕಾಗಿ ಹೋರಾಟ ಜಾರಿ

ನವದೆಹಲಿ: ದೇಶದ ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ದಿಗ್ಗಜ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುವ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು ದಿನಗಳ ನಂತರ ಮೇ 31 ರಂದು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ತಮ್ಮ ಕೆಲಸವನ್ನು ಪುನರಾರಂಭಿಸಿದರು. ಅಲ್ಲಿ ಅವರು ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಹಿಂದೆ […]

ಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಅಮಿತ್ ಶಾ ಭೇಟಿ: ಕಾನೂನು ಎಲ್ಲರಿಗೂ ಒಂದೇ ಎಂದ ಗೃಹ ಸಚಿವ

ನವದೆಹಲಿ: ಬಿಜೆಪಿ ಸಂಸದ ಮತ್ತು ದೇಶದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ ಕ್ರೀಡಾಪಟು ಬಜರಂಗ್ ಪೂನಿಯಾ ಅವರು ಶನಿವಾರ ಸಂಜೆ ಗೃಹ ಸಚಿವರನ್ನು ಅವರ ದೆಹಲಿಯ ಮನೆಯಲ್ಲಿ ಭೇಟಿಯಾದರು ಎಂದು ಎನ್.ಡಿ.ಟಿ.ವಿ ವರದಿ ತಿಳಿಸಿದೆ. ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಸಭೆಯಲ್ಲಿ ಪುನಿಯಾ, […]