ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರಿಗೆ ಗೌರವಾಭಿನಂದನೆ

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು, ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮದ ಸಂದರ್ಭದಲ್ಲಿ, ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಶಿಕ್ಷಣ ಕ್ಷೇತ್ರಕ್ಕೆ ಉದಾರ ದಾನ ನೀಡಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರನ್ನು ಗೌರವಿಸಿ ಅಭಿನಂದಿಸಿದರು. ಸಮಾರಂಭದಲ್ಲಿ ಸ್ಥಾಪಕ ಅಧ್ಯಕ್ಷ ಮಾಜಿ ಶಾಸಕ […]