ಯಕ್ಷಕಲಾ ರಂಗ ಕಡ್ತಲ: ಬಡಗುತಿಟ್ಟಿನ ಯಕ್ಷಗಾನ ತರಬೇತಿ ಕಾರ್ಯಕ್ರಮ

ಕಾರ್ಕಳ: ಯಕ್ಷಕಲಾ ರಂಗ ಕಡ್ತಲ ಇದರ ವತಿಯಿಂದ ವಿಷ್ಣು ತೆಂಡೂಲ್ಕರ್ ಕಾಜರಗುತ್ತು, ರಮೇಶ್ ನಾಯಕ್ ಮತ್ತು ಜಗದೀಶ್ ನಾಯಕ್ ಅವರ ನಿರ್ದೇಶನದಲ್ಲಿ ಬಡಗುತಿಟ್ಟಿನ ಯಕ್ಷಗಾನ ತರಬೇತಿ ಕಾರ್ಯಕ್ರಮವು ಈಚೆಗೆ ಕಡ್ತಲ ಸಿರಿಬೈಲು ಬರ್ಭರೇಶ್ವರ ಸಭಾಂಗಣದಲ್ಲಿ ನಡೆಯಿತು . ಹಿರಿಯ ನಿವೃತ್ತ ಉಪನ್ಯಾಸಕ ಕರುಣಾಕರ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ಕಲೆಗೆ ತರಬೇತಿ ನೀಡಿ ಕಲೆಯನ್ನು ಉಳಿಸುವ ಕಾರ್ಯ ಶ್ಲಾಘನೀಯವಾದುದು ಎಂದರು. ಮಾಜಿ ಗ್ರಾಪಂ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಕಡ್ತಲ ಕರಾವಳಿ ಪ್ರಾಧಿಕಾರದ ಸದಸ್ಯ ಸಂಜೀವ […]