ಸಹಕಾರ ರತ್ನ ಯಶ್ ಪಾಲ್ ಸುವರ್ಣ ಅಭಿನಂದನಾ ಕಾರ್ಯಕ್ರಮ

ಉಚ್ಚಿಲ:  ಸಹಕಾರ ರತ್ನ ಯಶ್ ಪಾಲ್ ಎ. ಸುವರ್ಣ ಅಭಿನಂದನಾ ಸಮಿತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಲಾದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಎ. ಸುವರ್ಣ ಅವರ “ಯಶೋಭಿನಂದನ” ಕಾರ್ಯಕ್ರಮವು […]