ಉತ್ತಮ ಆಡಳಿತ ಕೊಡುವ ಮನಸಿದ್ದರೆ ಖಾತೆ ಸಮಸ್ಯೆ ಬರಲ್ಲ: ಸಚಿವ ಅಂಗಾರ

ಉಡುಪಿ: ನನ್ನನ್ನು ಕ್ಷೇತ್ರದ ಜನತೆ ಆರು ಬಾರಿ ಗೆಲ್ಲಿಸಿದ್ದಾರೆ. ಆದರೆ ನಾನು ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಇದು ನನಗೆ ಸಂಘ ಕಲಿಸಿದ ಪಾಠ. ಹಾಗಾಗಿ ಖಾತೆ ಹಂಚಿಕೆಯಿಂದ ಉಂಟಾಗಿರುವ ಸಮಸ್ಯೆಯನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ ಹೇಳಿದರು. ಉಡುಪಿ ಜಿಲ್ಲೆಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಸಚಿವ ಸಂಪುಟದಲ್ಲಿ […]