ಡಿ.25 ರಂದು ಉಡುಪಿಗೆ ಬರಲಿದ್ದಾರೆ ಉತ್ತರಪ್ರದೇಶದ ಸಂತ: ಯುವ ಮತದಾರರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಭಾಗಿ

ಉಡುಪಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೇ ಪ್ರಥಮ ಬಾರಿಗೆ ಕರಾವಳಿ ಕರ್ನಾಟಕ್ಕೆ ಕಾಲಿಡುತ್ತಿದ್ದಾರೆ. ಹಿಂದುತ್ವದ ಭದ್ರ ಕೋಟೆಯಲ್ಲಿ ಹಿಂದೂ ಸಂತನ ಆಗಮನವನ್ನು ಸ್ವಾಗತಿಸಲು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸಜ್ಜಾಗುತ್ತಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಡಿ.25 ರಂದು ಜಿಲ್ಲೆಯಲ್ಲಿ ನಡೆಯಲಿರುವ ಯುವ ಮತದಾರರ ಸಮಾವೇಶದಲ್ಲಿ ಉ.ಪ್ರ. ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದಿದ್ದಾರೆ. ಡಿ.6 ರಂದು ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು ೨೦೨೩ ವಿಧಾನಸಭಾ […]