ಉಡುಪಿ ಜಿಲ್ಲಾ ಮಟ್ಟದ ಪ.ಪೂ. ವಿದ್ಯಾರ್ಥಿಗಳ ಕ್ರೀಡಾಕೂಟ ಸಮಾರೋಪ ಸಮಾರಂಭ

ಉಡುಪಿ: ಪ.ಪೂ. ಶಿಕ್ಷಣ ಇಲಾಖೆ ಮತ್ತು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ.ಪೂ. ವಿದ್ಯಾರ್ಥಿಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ನವೆಂಬರ್ 29 ರಂದು ಜರುಗಿತು. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷದ ದಾಖಲೆಗಳನ್ನು ಮುಂದಿನ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುರಿದವರಿಗೆ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ […]