ರಕ್ತದಾನಕ್ಕೆ ಯುವಜನತೆಯ ಸ್ಪಂದನೆ ಅನುಕರಣೀಯ: ಮಹೇಶ್ ಠಾಕೂರ್

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರಗಳು ನಿರಂತರವಾಗಿ ನಡೆಯುತ್ತಿದ್ದು, ಹಲವಾರು ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿ ಕೊಂಡಿವೆ. ರಕ್ತದಾನ ಮಾಡುವ ಯುವಜನತೆಯ ಸಾಮಾಜಿಕ ಚಿಂತನೆ ಅನುಕರಣೀಯವಾದುದು ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಭಿಪ್ರಾಯಪಟ್ಟರು. ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ ಗುರುವಾರ ಅಭಯಹಸ್ತ ಹೆಲ್ಪ್ ಲೈನ್ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಲಯನ್ಸ್ ಕ್ಲಬ್ ಉಡುಪಿ ಚೇತನ, ರೋಟರಿ ಕ್ಲಬ್ ಉಡುಪಿ ರಾಯಲ್, ಡಾ. ಟಿಎಂಎ ಪೈ ಪಾಲಿಟೆಕ್ನಿಕ್ […]