ಆ. 14ರಂದು ಕಾಪು ಬಿಜೆಪಿ ಯುವಮೋರ್ಚಾದಿಂದ ‘ಯುವ ತಿರಂಗ ಯಾತ್ರೆ’

ಕಾಪು: ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಯುವ ತಿರಂಗ ಯಾತ್ರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯ ಪ್ರಯುಕ್ತ ಆ.14ರಂದು ಬೆಳಿಗ್ಗೆ 7 ಗಂಟೆಗೆ ಕಟಪಾಡಿ ಜಂಕ್ಷನ್ ನಿಂದ ಕಾಪು ಪೇಟೆ ಮಾರ್ಗವಾಗಿ ಕಟಪಾಡಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ‘ಸೈಕಲ್ ಜಾಥಾ’ ಕಾರ್ಯಕ್ರಮ ನಡೆಯಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ನೂರಾರು ಸಂಖ್ಯೆಯಲ್ಲಿ ಜನರು ಈ ಜಾಥಾದಲ್ಲಿ ಭಾಗವಹಿಸುವರು. ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ […]