ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.16 ಡಿವಿಡೆಂಡ್ ಘೋಷಣೆ

ಕೊಡವೂರು: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2022- 23ನೇ ವಾರ್ಷಿಕ ಮಹಾಸಭೆಯು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಜತ್ತನ್ ಸಂಘದ 2022- 23ನೇ ಸಾಲಿನ ವರದಿಯನ್ನು ಮಂಡಿಸಿದರು. ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಾರಾಯಣ್ ಬಲ್ಲಾಳ್, ಸಂಘವು 31.03.2023 ಕ್ಕೆ ಎ ಗ್ರೇಡ್ ಅಡಿಟ್ ವರ್ಗಿಕರಣವನ್ನು ಪಡೆದಿದ್ದು, 2022- 23ನೇ ಸಾಲಿನಲ್ಲಿ ಒಟ್ಟು 55.52 ಕೋಟಿ ರೂ. […]