ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು /ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಮೂಡಬಿದಿರೆ, ಇಲ್ಲಿಯ ಪದವಿ ಕಾರ್ಯಕ್ರಮದ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಎಕೊನಾಮಿಕ್ಸ್, ರಾಜ್ಯಶಾಸ್ತ್ರ, ಜಿಯೋಗ್ರಾಫಿ, ಕೆಮಿಸ್ಟ್ರಿ, ಗಣಿತ, ಮೈಕ್ರೊಬಯೋಲಜಿ, ಕಂಪ್ಯೂಟರ್ ಸೈನ್ಸ್/ಬಿ.ಸಿ.ಎ, ಬಾಟನಿ, ಪ್ರಾಣಿಶಾಸ್ತ್ರ, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ದೈಹಿಕ ಶಿಕ್ಷಣ, ಪತ್ರಿಕೋದ್ಯಮ, ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್ಮೆಂಟ್ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ […]
ಮಂಗಳೂರು ಕದ್ರಿ ಉದ್ಯಾನವನದಲ್ಲಿ ಮೇ 28ರಿಂದ ಮಾವು ಮೇಳ

ಮಂಗಳೂರು: ರಾಮನಗರ ಜಿಲ್ಲಾ ಮಾವು ಬೆಳೆಗಾರರ ಮಾರಾಟ ಸಂಘ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೇ 28ರಿಂದ 31ರವರೆಗೆ ಕದ್ರಿ ಉದ್ಯಾನವನದಲ್ಲಿKadri Park ನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಲಾದ ವಿವಿಧ ತಳಿಯ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರಲಿವೆ ಎಂದು ತಿಳಿಸಿದರು. ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ ಹಾಗೂ ಬೆಂಗನಪಳ್ಳಿ ಶುಗರ್ ಬೇಬಿ ಸೇರಿದಂತೆ ಹಲವು […]
ಮೇ 4ರಿಂದ ಕುಡಿಯುವ ನೀರಿನ ರೇಶನಿಂಗ್ – 2 ದಿನಗಳಿಗೊಮ್ಮೆ ನೀರು ಪೂರೈಕೆ

ಮಂಗಳೂರು: ತೀವ್ರ ಬೇಸಿಗೆ ಹಿನ್ನೆಲೆ ನೇತ್ರಾವತಿ ನದಿಯ ಒಳಹರಿವು ಬಹುತೇಕ ನಿಂತುಹೋಗಿದ್ದು, ತುಂಬೆ ಕಿಂಡಿ ಅಣೆಕಟ್ಟುಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಮೇ 4ರಿಂದ ಕುಡಿಯುವ ನೀರಿನ ರೇಶನಿಂಗ್ ಜಾರಿಗೆ ತರಲು ನಿರ್ಧರಿಸಿದೆ. ಈ ಹೊಸ ಕ್ರಮದಂತೆ, ಮಂಗಳೂರು ಉತ್ತರ ಹಾಗೂ ದಕ್ಷಿಣ ಭಾಗಗಳಿಗೆ ಪ್ರತಿ ಎರಡು ದಿನಗಳಿಗೊಮ್ಮೆ (alternate days) ನೀರು ಸರಬರಾಜು ಮಾಡಲಾಗುತ್ತದೆ. ಮುಂದಿನ ಸೂಚನೆ ಬರುವವರೆಗೆ ಈ ವ್ಯವಸ್ಥೆ ಮುಂದುವರಿಯಲಿದೆ. ಮೇ 4ರಂದು ನೀರು […]