ಉಡುಪಿ: ಇಲ್ಲಿನ ಹಳೇ ಡಯಾನಾ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ಕಾರೊಂದು ಚಾಲಕನ ನಿಯತ್ರಣ ತಪ್ಪಿ ಕರ್ನಾಟಕ ಬ್ಯಾಂಕ್ ನ ಎಟಿಎಂ ಒಳಗೆ ನುಗ್ಗಿದೆ. ಯಾರಿಗೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.













ಉಡುಪಿ: ಇಲ್ಲಿನ ಹಳೇ ಡಯಾನಾ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ಕಾರೊಂದು ಚಾಲಕನ ನಿಯತ್ರಣ ತಪ್ಪಿ ಕರ್ನಾಟಕ ಬ್ಯಾಂಕ್ ನ ಎಟಿಎಂ ಒಳಗೆ ನುಗ್ಗಿದೆ. ಯಾರಿಗೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.