ಕಾಪು ಬಿಜೆಪಿ ಯುವಮೋರ್ಚಾದಿಂದ ವೃಕ್ಷಾರೋಪಣ ಕಾರ್ಯಕ್ರಮ

ಕಾಪು: ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮವನ್ನು ಇನ್ನಂಜೆ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಇಂದು ಆಯೋಜಿಸಲಾಯಿತು.

ರಾಜ್ಯ ಯುವಮೋರ್ಚಾದ ಕಾರ್ಯದರ್ಶಿ ಶ್ವೇತಾ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಯುವಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮತ್ತು ಗೋಪಾಲಕೃಷ್ಣ ರಾವ್.

ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಮಾಲಿನಿ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಮಾ ಶೆಟ್ಟಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ, ಇನ್ನಂಜೆ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ ಆಚಾರ್ಯ, ಜಿಲ್ಲಾ ಯುವಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಹಾಗೂ ಶರತ್ ಉಪ್ಪುಂದ.

ಯುವಮೋರ್ಚಾದ ಪ್ರಮುಖರಾದ ಪ್ರವೀಣ್ ಪೂಜಾರಿ, ಸಚಿನ್ ಬೊಳ್ಜೆ, ಸತೀಶ್ ಪೂಜಾರಿ, ಅಭಿರಾಜ್ ಸುವರ್ಣ, ರವಿ ಕೋಟ್ಯನ್, ದಿವೇಶ್ ಶೆಟ್ಟಿ ವಿಜೇತ್ ಬೆಳ್ಳರ್ಪಾಡಿ, ಸೋನು ಪಾಂಗಳ, ಪ್ರಕಾಶ್ ಆಚಾರ್ಯ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.