ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.