ಉಡುಪಿ: ಜಿಲ್ಲೆಯ ಕೃಷ್ಣಾನುಗೃಹ ದತ್ತು ಕೇಂದ್ರದಲ್ಲಿ ವಾಸವಿರುವ ಏಸ್ತರ್ (7) ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದ್ದು.
ಮಗುವಿನ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಘಟಕ ರಜತಾದ್ರಿ ಉಡುಪಿ. ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.













ಉಡುಪಿ: ಜಿಲ್ಲೆಯ ಕೃಷ್ಣಾನುಗೃಹ ದತ್ತು ಕೇಂದ್ರದಲ್ಲಿ ವಾಸವಿರುವ ಏಸ್ತರ್ (7) ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದ್ದು.
ಮಗುವಿನ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಘಟಕ ರಜತಾದ್ರಿ ಉಡುಪಿ. ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.