ಉಡುಪಿ: ಅಗ್ನಿಶಾಮಕದಳದ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಮುಖ್ಯಸ್ಥ ವಿನಾಯಕ ಕೆ. ಮಾರ್ಗದರ್ಶನದಲ್ಲಿ ಆಯುಧ ಪೂಜೆ, ಗಣಹೋಮ , ಶಾರದಾ ಪೂಜೆ ನಡೆಯಿತು. ಠಾಣಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.













ಉಡುಪಿ: ಅಗ್ನಿಶಾಮಕದಳದ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಮುಖ್ಯಸ್ಥ ವಿನಾಯಕ ಕೆ. ಮಾರ್ಗದರ್ಶನದಲ್ಲಿ ಆಯುಧ ಪೂಜೆ, ಗಣಹೋಮ , ಶಾರದಾ ಪೂಜೆ ನಡೆಯಿತು. ಠಾಣಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.