ಕಾರ್ಕಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ:ಲಾಕ್ ಡೌನ್ ಪರಿಸ್ಥಿತಿ ಅವಲೋಕನ

ಕಾರ್ಕಳ: ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕಾರ್ಕಳಕ್ಕೆ ಭೇಟಿ ನೀಡಿ ಲಾಕ್ ಡೌನ್ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ್ ಪುರಂದರ ಹೆಗ್ಡೆ,ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಕಂದಾಯ ಅಧಿಕಾರಿ ಸಂತೋಷ್ ಮುಂತಾದವರು ಹಾಜರಿದ್ದರು.