ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆ.

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಕಾಲೇಜು ಪ್ರಾoಶುಪಾಲ ಜಗದೀಶ ಕುಮಾರ್ ರವರಿಗೆ ಹಸ್ತಾಂತಿಸಿದರು.

ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಂಘಟನಾ ಕಾರ್ಯದರ್ಶಿ ಸತೀಶ್ ಕೊಡವೂರು, ದೀಪಾ ಕರ್ಕಿ, ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿ ಭವ್ಯಾ ನಾಗರಾಜ ಎನ್. ಎಸ್. ಎಸ್. ನಾಯಕಿ ಮೇಘಾ ಹಾಗು ಉಪನ್ಯಾಸಕಿ ಸುಧಾ ಆಡುಕಳ ಉಪಸ್ಥಿತರಿದ್ದರು.