ಶ್ರೀ ಕೃಷ್ಣ ಮಠದಲ್ಲಿ ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣೀ ” ಅಲಂಕಾರ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ  ಶ್ರೀ ಶ್ರೀ ವಿಶ್ವವಲ್ಲಭತೀರ್ಥರು  ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣೀ ” ಅಲಂಕಾರ ಮಾಡಿದರು.

ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.