ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣನಿಗೆ ಪದ್ಮಾವತಿ ಅಲಂಕಾರ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರಾವಣ ಶುಕ್ರವಾರದ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಪದ್ಮಾವತಿ” ಅಲಂಕಾರ ಮಾಡಿದರು.  ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.