ಉಡುಪಿ: ಭಾವಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಹೋತ್ಸವವನ್ನು ವೈಶಿಷ್ಟ್ಯ ಪೂರ್ಣ ಹಾಗೂ ಪರಿಸರ ಪೂರಕವಾಗಿ ನಡೆಸುವ ಸಲುವಾಗಿ ಪೂರ್ವಭಾವಿ ಸಮಾಲೋಚನಾ ಸಭೆಯು ಅ 5 ರಂದು ಸಾಯಂಕಾಲ 4.30 ಗಂಟೆಗೆ ಉಡುಪಿಯ ಪೂರ್ಣಪ್ರಜ್ಞಾ ಆಡಿಟೋರಿಯಂನ ಮಿನಿ ಹಾಲಿನಲ್ಲಿ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ನಡೆಯಲಿದೆ.
ಈ ಸಭೆಗೆ ಮಠದ ಶಿಷ್ಯರು,ಅಭಿಮಾನಿಗಳು,ಭಕ್ತಾಭಿಮಾನಿ












