ಉಡುಪಿ, ಮೇ 1: ಉಡುಪಿ ನಗರಸಭಾ ವ್ಯಾಪ್ತಿಯ ಪುತ್ತೂರು (ಕಲ್ಯಾಣಪುರ) ಸಂತೆಕಟ್ಟೆಯಲ್ಲಿ ಪ್ರತಿ ಭಾನುವಾರ ನಡೆಯುವ ವಾರದ ಸಂತೆಯನ್ನು, ಕೋವಿಡ್-19 ಕರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮುಗಿಯುವರೆಗೂ ರದ್ದುಗೊಳಿಸಲಾಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.













ಉಡುಪಿ, ಮೇ 1: ಉಡುಪಿ ನಗರಸಭಾ ವ್ಯಾಪ್ತಿಯ ಪುತ್ತೂರು (ಕಲ್ಯಾಣಪುರ) ಸಂತೆಕಟ್ಟೆಯಲ್ಲಿ ಪ್ರತಿ ಭಾನುವಾರ ನಡೆಯುವ ವಾರದ ಸಂತೆಯನ್ನು, ಕೋವಿಡ್-19 ಕರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮುಗಿಯುವರೆಗೂ ರದ್ದುಗೊಳಿಸಲಾಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.