ಉಡುಪಿ: ಉಡುಪಿಯ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕೆ. ಶ್ರೀನಿತ್ ಎಸ್. ಶೇರಿಗಾರ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ.
ಇವರು ದಿ. ಸುರೇಶ್ ಶೇರಿಗಾರ್ ಬೈಲಕೆರೆ ಹಾಗೂ ಗಾಯತ್ರಿ ಶೇರಿಗಾರ್ ಅವರ ಸುಪುತ್ರ.













ಉಡುಪಿ: ಉಡುಪಿಯ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕೆ. ಶ್ರೀನಿತ್ ಎಸ್. ಶೇರಿಗಾರ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ.
ಇವರು ದಿ. ಸುರೇಶ್ ಶೇರಿಗಾರ್ ಬೈಲಕೆರೆ ಹಾಗೂ ಗಾಯತ್ರಿ ಶೇರಿಗಾರ್ ಅವರ ಸುಪುತ್ರ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.