ಉಡುಪಿ: ಭಾರತ ಸರಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ವರು ಇಂದು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.












