ಉತ್ತರ ಪ್ರದೇಶ ಚುನಾವಣಾ ಬಿಜೆಪಿ ಸಹ ಉಸ್ತುವಾರಿ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆಯವರು ಭಾನುವಾರ ಅಲ್ಲಿನ ಅಂಬೇಡ್ಕರ್ ನಗರ ಜಿಲ್ಲೆಯ ಸರಯೂ ನದಿ ತೀರದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.