ಉತ್ತರಪ್ರದೇಶ: ಸರಯೂ ನದಿ ತೀರ ಸ್ವಚ್ಛತಾ ಅಭಿಯಾನದಲ್ಲಿ ಶೋಭಾ ಭಾಗಿ

ಉತ್ತರ ಪ್ರದೇಶ ಚುನಾವಣಾ ಬಿಜೆಪಿ ಸಹ ಉಸ್ತುವಾರಿ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆಯವರು ಭಾನುವಾರ ಅಲ್ಲಿನ ಅಂಬೇಡ್ಕರ್ ನಗರ ಜಿಲ್ಲೆಯ ಸರಯೂ ನದಿ ತೀರದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.