ಮುದ್ರಾಡಿ ಗ್ರಾಮ ಮತದಾರರ ಭೇಟಿ ಮಾಡಿದ ವಿ. ಸುನಿಲ್ ಕುಮಾರ್

ಹೆಬ್ರಿ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಎ.24 ರಂದು ಭೇಟಿ ಮಾಡಿದರು.

ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನೀಡುವಂತೆ, ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಆಶೀರ್ವದಿಸುವಂತೆ ಕೋರಿದರು.