ಉಡುಪಿ: ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ,ನಡೆಯುತ್ತಿರುವ ಬೃಹತ್ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು 5 ದಿನಗಳ ಕಾಲ ಯೋಗ ಶಿಬಿರವನ್ನು ನಡೆಸಿಕೊಟ್ಟ ಯೋಗಗುರು ಬಾಬಾ ರಾಮದೇವ್ ಮಹಾರಾಜ್ ಇವರನ್ನು ಗೌರವಿಸಿದರು.












