ಉಡುಪಿ: ನಗರದ ಕಿದಿಯೂರು ಹೋಟೆಲ್ ಸಮೀಪದ ಕಟ್ಟಡವೊಂದರ ಬಳಿ ಮಂಗನ ದಾಳಿಯಿಂದ ಗಾಯಗೊಂಡು ಬಿದ್ದಿದ್ದ ಬಿಳಿಗೂಬೆಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದಾರೆ.
ಹಾರಲಾರದ ಸ್ಥಿತಿಯಲ್ಲಿದ್ದ ಗೂಬೆಯನ್ನು ರಕ್ಷಿಸಿದ ನಿತ್ಯಾನಂದ ಅವರು,ಬಳಿಕ ಅದನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.













ಉಡುಪಿ: ನಗರದ ಕಿದಿಯೂರು ಹೋಟೆಲ್ ಸಮೀಪದ ಕಟ್ಟಡವೊಂದರ ಬಳಿ ಮಂಗನ ದಾಳಿಯಿಂದ ಗಾಯಗೊಂಡು ಬಿದ್ದಿದ್ದ ಬಿಳಿಗೂಬೆಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದಾರೆ.
ಹಾರಲಾರದ ಸ್ಥಿತಿಯಲ್ಲಿದ್ದ ಗೂಬೆಯನ್ನು ರಕ್ಷಿಸಿದ ನಿತ್ಯಾನಂದ ಅವರು,ಬಳಿಕ ಅದನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.