ಕಾರ್ಕಳ: ಕುಕ್ಕುಂದೂರು ಗ್ರಾಮದ ವ್ಯಕ್ತಿ ನಾಪತ್ತೆ.

ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕುಕ್ಕುಂದೂರು ಗ್ರಾಮದ ವಿಶ್ವನಾಥ (45) ಎಂಬವರು ಆ.3ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.