ಮಣಿಪಾಲ: ಮಣಿಪಾಲದ ಆಸರೆ ವಸತಿ ಮತ್ತು ಪುನರ್ವಸತಿ ಕೇಂದ್ರದಲ್ಲಿದ್ದ ಬೆಂಗಳೂರಿನ ಗೋಪಿನಾಥ ಹರಿಕೃಷ್ಣ ಎಂಬವರ ಮಗಳು ನಾಗಶ್ರೀ(25) ಎಂಬವರು ಅನಾರೋಗ್ಯದಿಂದ ಜೂ.12ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













ಮಣಿಪಾಲ: ಮಣಿಪಾಲದ ಆಸರೆ ವಸತಿ ಮತ್ತು ಪುನರ್ವಸತಿ ಕೇಂದ್ರದಲ್ಲಿದ್ದ ಬೆಂಗಳೂರಿನ ಗೋಪಿನಾಥ ಹರಿಕೃಷ್ಣ ಎಂಬವರ ಮಗಳು ನಾಗಶ್ರೀ(25) ಎಂಬವರು ಅನಾರೋಗ್ಯದಿಂದ ಜೂ.12ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.