ಮಣಿಪಾಲ: ಇಂದು ಸೆ.(14)ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ

ಉಡುಪಿ: ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ ಇಂದು (ಸೆ.14) ಸಂಜೆ 5ಗಂಟೆಗೆ ಮಣಿಪಾಲ್ ಇನ್ ಹೋಟೆಲ್ ನಲ್ಲಿ ನಡೆಯಲಿದೆ.

ಮಣಿಪಾಲ ಕೆಎಂಸಿಯ ಪ್ರೊಫೆಸರ್ ಡಾ. ಕಿರಣ್ ಕೆ.ವಿ. ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಯಮಿ ಅಭಿನಂದನ್ ಎ. ಶೆಟ್ಟಿ ಅವರು ಪುಸ್ತಕ ವಿಮರ್ಶೆ ಮಾಡಲಿದ್ದಾರೆ. ವೈದ್ಯೆ ಡಾ. ಶೃತಿ ಬಲ್ಲಾಳ್ ಉಪಸ್ಥಿತರಿರಲಿದ್ದಾರೆ.