ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು.

ಮಂಗಳೂರು: ವಿಟ್ಲದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುತಿಯೊಬ್ಬರೂ ಮೃತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.

ಮೃತಪಟ್ಟ ಯುವತಿ ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ(20).

ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.